ದಿನಕ್ಕೊಂದು ಕವಿ ಪರಿಚಯ - ಮಾಸ್ತಿ ವೆಂಕಟೇಶ ಅಯ್ಯಂಗಾರ್ | "ಮಾಸ್ತಿ ಕನ್ನಡದ ಆಸ್ತಿ"

 

 ದಿನಕ್ಕೊಂದು ಕವಿ ಪರಿಚಯ

ಮಾಸ್ತಿ ವೆಂಕಟೇಶ ಅಯ್ಯಂಗಾರ್


"ಮಾಸ್ತಿ ಕನ್ನಡದ ಆಸ್ತಿ"


ಜನನ - ಜೂನ್ 6, 1891

ಮರಣ - ಜೂನ್ 6, 1986

ವೃತ್ತಿ - ಜಿಲ್ಲಾಧಿಕಾರಿ, ಪ್ರೊಫೆಸರ್, ಲೇಖಕ


ಸಾಹಿತ್ಯ

ಸಣ್ಣ ಕಥೆ ಸಂಗ್ರಹ

  • ಸಣ್ಣಕತೆಗಳ(೫ ಪುಟಗಳು)
  • ರಂಗನ ಮದುವೆ
  • ಮಾತುಗಾರ ರಾಮ

ಕಾವ್ಯ ಸಂಕಲನಗಳು
  • ಬಿನ್ನಹ, ಮನವಿ(೧೯೨೨)
  • ತಾವರೆ(೧೯೩೦)
  • ಸಂಕ್ರಾಂತಿ(೧೯೬೯)
  • ನವರಾತ್ರಿ(೫ ಭಾಗ ೧೯೪೪-೧೯೫೩)
  • ಚೆಲುವು, ಸುನೀತ
  • ಶ್ರೀರಾಮ ಪಟ್ಟಾಭಿಷೇಕ (ಖಂಡಕಾವ್ಯ)

ಜೀವನ ಚರಿತ್ರೆ

  • ರವೀಂದ್ರನಾಥ ಠಾಕೂರ್(೧೯೩೫)
  • ಶ್ರೀ ರಾಮಕೃಷ್ಣ(೧೯೩೬)


ನಾಟಕ

  • ಶಾಂತಾ, ಸಾವಿತ್ರಿ, ಉಷಾ (೧೯೨೩)
  • ತಾಳೀಕೋಟೆ(೧೯೨೯)
  • ಶಿವಛತ್ರಪತಿ(೧೯೩೨)
  • ಯಶೋಧರಾ(೧೯೩೩)
  • ಕಾಕನಕೋಟೆ(೧೯೩೮)
  • ಲಯರ್ ಮಾಹಾರಾಜ
  • ಶೇಕ್ಸ್ ಪಿಯರ್ ದೃಶ್ಯಗಳು ೧,೨,೩
  • ಪುರಂದರದಾಸ
  • ಕನಕಣ್ಣ
  • ಕಾಳಿದಾಸ


ಕಾದಂಬರಿ

  • ಚೆನ್ನಬಸವ ನಾಯಕ(೧೯೫೦)
  • ಚಿಕವೀರ ರಾಜೇಂದ್ರ(೧೯೫೬)


ಪ್ರಶಸ್ತಿಗಳು




  • ಜ್ಞಾನಪೀಠ ಪ್ರಶಸ್ತಿ (೧೯೮೩) (ಚಿಕ್ಕವೀರ ರಾಜೇಂದ್ರ ಕೃತಿಗೆ)
  • ಮೈಸೂರು ವಿಶ್ವವಿದ್ಯಾಲಯದ ಡಿ. ಲಿಟ್(೧೯೭೭)
  • ಕರ್ನಾಟಕ ವಿಶ್ವವಿದ್ಯಾಲಯದ ಡಿ. ಲಿಟ್(೧೯೫೬)
  • ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ(೧೯೬೮)
  • ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪದವಿ(೧೯೫೩)
  • ದಕ್ಷಿಣ ಭಾರತ ಸಾಹಿತ್ಯಗಳ ಸಮ್ಮೇಳನ ಅಧ್ಯಕ್ಷ ಪದವಿ(೧೯೪೬)



ಗೌರವಗಳು

ಮಾಸ್ತಿ ಅವರಿಗೆ ಸಂದ ಗೌರವ, ಪ್ರಶಸ್ತಿಗಳು ಅಪಾರ. "ಮಾಸ್ತಿ ಕನ್ನಡದ ಆಸ್ತಿ" ಎಂಬ ಹೇಳಿಕೆ ಒಂದು ನಾಣ್ಣುಡಿಯಾಗಿದೆ.

  • ಎಲ್ಲ ಸಾಹಿತಿಗಳಿಗೂ ಅವರು "ಅಣ್ಣ ಮಾಸ್ತಿ"ಯಾಗಿದ್ದರು. ವರಕವಿ ದ ರಾ ಬೇಂದ್ರೆ ಮಾಸ್ತಿಯವರನ್ನು ಹಿರಿಯಣ್ಣ ಎಂದು ಗೌರವಿಸಿದ್ದರು.
  • ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಮಾಸ್ತಿ ಸೇವೆ ಸಲ್ಲಿಸಿದರು.
  • ೧೯೨೯ರಲ್ಲಿ ಬೆಳಗಾವಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
  • ಕರ್ನಾಟಕ ವಿಶ್ವವಿದ್ಯಾಲಯ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿತು.
  • ಮೈಸೂರು ಮಹಾರಾಜರು "ರಾಜಸೇವಾ ಪ್ರಸಕ್ತ" ಎಂದು ಗೌರವಿಸಿದ್ದರು.
  • ೧೯೭೨ರಲ್ಲಿ " ಶ್ರೀನಿವಾಸ " ಎಂಬ ಅವರ ಅಭಿನಂದನಾ ಗ್ರಂಥ ಪ್ರಕಟವಾಯಿತು.


ನಮ್ಮ ಹಿಂದಿನ ಲೇಖನಗಳು



Comments

Popular posts from this blog

ದಿನಕ್ಕೊಂದು ಕವಿ ಪರಿಚಯ | ಪಾಟೀಲ ಪುಟ್ಟಪ್ಪ | ಪಾಪು | ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವಂತಹ ಪ್ರಮುಖ ನೋಟ್ಸ್

ದಿನಕ್ಕೊಂದು ಕವಿ ಪರಿಚಯ | ಶಿವರಾಮ ಕಾರಂತ | ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವಂತಹ ನೋಟ್ಸ್